ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm