ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm