ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm