ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm