ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm