ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm