ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm