ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm