ಬ್ರೇಕಿಂಗ್ ನ್ಯೂಸ್
16-01-21 05:16 pm Source: FILMIBEAT Bharath Kumar K ಸಿನಿಮಾ
ಗೋವಾದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಗೋವಾ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರ ಜೊತೆ ಕನ್ನಡ ನಟ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ಅವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ವೇಳೆ ಸಿನಿಮಾ ಜಗತ್ತಿನಲ್ಲಿ 25 ವರ್ಷ ಪೂರೈಸಿದ ಸುದೀಪ್ ಸಾಧನೆ ಗೌರವಿಸಿದ ಗೋವಾ ಚಿತ್ರೋತ್ಸವ ಕಿಚ್ಚನಿಗೆ ಶುಭಾಶಯ ತಿಳಿಸಿತು.
''ಪ್ರತಿಯೊಬ್ಬರಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ'' ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್ ಗೋವಾದಲ್ಲಿ ಕನ್ನಡತನ ಸಾರಿದರು.

ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಈ ಕುರಿತು ಟ್ವೀಟ್ ಮಾಡಿ ''ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕದ ಹೆಮ್ಮೆ'' ಎಂದಿದ್ದರು. ಇನ್ನು 51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವವು ಜನವರಿ 16 ರಿಂದ ಜನವರಿ 24 ರ ವರೆಗೆ ನಡೆಯಲಿದೆ. ವಿಶ್ವದ ಹಲವು ದೇಶಗಳ ಹಲವಾರು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿವಿಧ ದೇಶಗಳ 224 ಸಿನಿಮಾಗಳು ಭಾಗವಹಿಸಿವೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm