ಬ್ರೇಕಿಂಗ್ ನ್ಯೂಸ್
16-01-21 05:16 pm Source: FILMIBEAT Bharath Kumar K ಸಿನಿಮಾ
ಗೋವಾದ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದಿನಿಂದ ಆರಂಭವಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಗೋವಾ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರ ಜೊತೆ ಕನ್ನಡ ನಟ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ಅವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ವೇಳೆ ಸಿನಿಮಾ ಜಗತ್ತಿನಲ್ಲಿ 25 ವರ್ಷ ಪೂರೈಸಿದ ಸುದೀಪ್ ಸಾಧನೆ ಗೌರವಿಸಿದ ಗೋವಾ ಚಿತ್ರೋತ್ಸವ ಕಿಚ್ಚನಿಗೆ ಶುಭಾಶಯ ತಿಳಿಸಿತು.
''ಪ್ರತಿಯೊಬ್ಬರಿಗೆ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ'' ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್ ಗೋವಾದಲ್ಲಿ ಕನ್ನಡತನ ಸಾರಿದರು.

ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಈ ಕುರಿತು ಟ್ವೀಟ್ ಮಾಡಿ ''ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕದ ಹೆಮ್ಮೆ'' ಎಂದಿದ್ದರು. ಇನ್ನು 51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವವು ಜನವರಿ 16 ರಿಂದ ಜನವರಿ 24 ರ ವರೆಗೆ ನಡೆಯಲಿದೆ. ವಿಶ್ವದ ಹಲವು ದೇಶಗಳ ಹಲವಾರು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿವಿಧ ದೇಶಗಳ 224 ಸಿನಿಮಾಗಳು ಭಾಗವಹಿಸಿವೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm