ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm