ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm