ಬ್ರೇಕಿಂಗ್ ನ್ಯೂಸ್
17-01-21 02:32 pm Source: FILMIBEAT ಸಿನಿಮಾ
ಬಾಲಿವುಡ್ ಸೂಪರ್ ಸ್ಟಾರ್ ರಿಷಿ ಕಪೂರ್ ನಟಿಸಿದ್ದ ಕೊನೆಯ ಚಿತ್ರ 'ಶರ್ಮಾಜಿ ನಾಮ್ಕೀನ್' ಚಿತ್ರಮಂದಿರದಲ್ಲೇ ಬಿಡುಗಡೆಯಾಗಲಿದೆ. ರಿಷಿ ಕಪೂರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 4 ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಕುರಿತು ಖ್ಯಾತ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದು, ''ಶರ್ಮಾಜಿ ನಾಮ್ಕೀನ್ ಸಿನಿಮಾದಲ್ಲಿ ರಿಷಿ ಕಪೂರ್ ಅವರ ಪಾತ್ರವನ್ನು ಪರೇಶ್ ರಾವಲ್ ಮುಂದುವರಿಸಲಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 4, 2021ರಲ್ಲಿ ತೆರೆಗೆ ಬರಲಿದೆ'' ಎಂದು ತಿಳಿಸಿದ್ದಾರೆ.
ಹೌದು, 'ಶರ್ಮಾಜಿ ನಾಮ್ಕೀನ್' ಚಿತ್ರೀಕರಣ ಇನ್ನು ಬಾಕಿಯಿದೆ. ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಿಷಿ ಕಪೂರ್ ಅವರ ಶೂಟಿಂಗ್ ಅರ್ಧಕ್ಕೆ ನಿಂತಿದೆ. ಬಾಕಿ ಉಳಿದಿರುವ ಚಿತ್ರೀಕರಣವನ್ನು ಪರೇಶ್ ರಾವಲ್ ಮುಂದುವರಿಸಲಿದ್ದಾರಂತೆ.
'ಶರ್ಮಾಜಿ ನಾಮ್ಕೀನ್' ಸಿನಿಮಾದಲ್ಲಿ ಜೂಹಿ ಚಾವ್ಲಾ ಮತ್ತು ಗುಫಿ ಪೇಂಟಲ್ ಜೊತೆ ರಿಷಿ ಕಪೂರ್ ನಟಿಸಿದ್ದರು. ಈ ಚಿತ್ರವನ್ನು ಹಿತೇಶ್ ಭಾಟಿಯಾ ನಿರ್ದೇಶಿಸುತ್ತಿದ್ದಾರೆ. ಫರಾನ್ ಅಖ್ತರ್ ಅವರ ಎಕ್ಸೆಲ್ ಎಂಟರ್ಟೈನ್ಮೆಂಟ್ ಸಂಸ್ಥೆ ಸಿನಿಮಾ ನಿರ್ಮಿಸಿದೆ.
ಅಂದ್ಹಾಗೆ, ಲಾಕ್ಡೌನ್ ಘೋಷಣೆ ಮಾಡಿದ ಕಾರಣ ಶರ್ಮಾಜಿ ನಾಮ್ಕೀನ್ ಶೂಟಿಂಗ್ ಸ್ಥಗಿತಗೊಂಡಿತ್ತು. ಈ ನಡುವೆ ರಿಷಿ ಕಪೂರ್ ಅನಾರೋಗ್ಯದ ಕಾರಣ ಮೃತಪಟ್ಟರು. ಏಪ್ರಿಲ್ 30, 2020ರಲ್ಲಿ ಕೊನೆಯುಸಿರೆಳೆದಿದ್ದರು.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm