ಬ್ರೇಕಿಂಗ್ ನ್ಯೂಸ್
18-01-21 01:05 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ನೀಡುತ್ತಿರುವ ಈ ಜೋಡಿ ಸ್ಯಾಂಡಲ್ ವುಡ್ ಅನೇಕ ಕಲಾವಿದರಿಗೆ ಮದುವೆಯ ಮಮತೆಯ ಕರೆಯೋಲೆ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಅನೇಕರಿಗೆ ಮದುವೆ ಆಮಂತ್ರಣ ಹೋಗಿದೆ. ಇದೀಗ ಕೃಷ್ಣ ಮತ್ತು ಮಿಲನಾ ಮದುವೆಯ ಆಮಂತ್ರಣ ರಾಕಿಂಗ್ ಯಶ್ ಕೈ ಸೇರಿದೆ. ಹೌದು, ನಿನ್ನೆ ಜನವರಿ 18ರಂದು ಕೃಷ್ಣ ಮತ್ತು ಮಿಲನಾ ಜೋಡಿ ಯಶ್ ಮನೆಗೆ ತೆರಳಿ ಮದುವೆಯ ಕರೆಯೋಲೆ ಮಾಡಿದ್ದಾರೆ.
ಇತ್ತೀಚಿಗಷ್ಟೆ ಕೃಷ್ಣ ಮತ್ತು ಮಿಲನಾ ಜೋಡಿ ಇಬ್ಬರು ಟಾಲಿವುಡ್ ಸ್ಟಾರ್ ನಟಿ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ. ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಚಿತ್ರೀಕರಣದಲ್ಲಿದ್ದರು. ಚಿತ್ರಕ್ಕೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದ ಕೃಷ್ಣ ಮತ್ತು ಮಿಲನಾ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ.
ಅಂದಹಾಗೆ ಕೃಷ್ಣ ಮತ್ತು ಮಿಲನಾ ಜೋಡಿ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ದಿನ ಹಸಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಸಿನಿಮಾ ಕೆಲಸಗಳ ನಡುವೆಯೂ ವಿವಾಹ ಆಮಂತ್ರಣ ನೀಡುತ್ತಿದ್ದಾರೆ. ಚಂದನವನದ ಈ ಸುಂದರ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm