ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm