ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm