ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm