ಬ್ರೇಕಿಂಗ್ ನ್ಯೂಸ್
19-01-21 12:35 pm Source: FILMIBEAT Manjunatha C ಸಿನಿಮಾ
ನಟಿ ಸಯೋನಿ ಘೋಷ್ ಎಂಬಾಕೆ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಾಳಿ ನಟಿಯಾದ ಸಯೋನಿ ಘೋಷ್, ಮಹಿಳೆಯೊಬ್ಬರು ಶಿವಲಿಂಗಕ್ಕೆ ಕಾಂಡೋಮ್ ಧರಿಸುತ್ತಿರುವ ಕಾರ್ಟೂನ್ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು.
ಈ ಚಿತ್ರ ಹಿಂದುಗಳನ್ನು ಕೆರಳಿಸಿದೆ. ತ್ರಿಪುರಾ ರಾಜ್ಯದ ಮಾಜಿ ರಾಜ್ಯಪಾಲರೂ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರೂ ಆಗಿರುವ ತಥಾಗತ ರಾಯ್ ಅವರು ನಟಿಯ ವಿರುದ್ಧ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನಟಿ ಸಯೋನಿ ಘೋಷ್, 'ಆ ಟ್ವೀಟ್ ಆಗಿರುವುದು 2015 ರಲ್ಲಿ ಆ ಸಮಯದಲ್ಲಿ ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ನನ್ನ ಟ್ವಿಟ್ಟರ್ ಖಾತೆ ನನ್ನ ಹಿಡಿತಕ್ಕೆ ದೊರೆತಿದ್ದು ಎರಡು ವರ್ಷಗಳ ನಂತರ. ಹಾಗಾಗಿ ಆ ಟ್ವೀಟ್ ಅನ್ನು ನಾನು ಮಾಡಿಲ್ಲ' ಎಂದಿದ್ದಾರೆ.
ನನ್ನ ಟ್ವಿಟ್ಟರ್ ಖಾತೆಯು ನನ್ನ ಹಿಡಿತಕ್ಕೆ ಬಂದಾಗ ಹ್ಯಾಕರ್ ಮಾಡಿದ್ದ ಹಲವು ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದೆ. ಆದರೆ ಕೆಲವು ಪೋಸ್ಟ್ಗಳು ಕಣ್ ತಪ್ಪಿನಿಂದ ಉಳಿದು ಹೋಗಿದ್ದವು. ಅದರಲ್ಲಿ ಈ ಶಿವಲಿಂಗದ ಕಾರ್ಟೂನ್ ಸಹ ಒಂದು. ವಿಷಯವು ಈಗ ನನ್ನ ಗಮನಕ್ಕೆ ಬಂದ ಕೂಡಲೇ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದಿದ್ದಾರೆ ನಟಿ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm