ಬ್ರೇಕಿಂಗ್ ನ್ಯೂಸ್
19-01-21 12:35 pm Source: FILMIBEAT Manjunatha C ಸಿನಿಮಾ
ನಟಿ ಸಯೋನಿ ಘೋಷ್ ಎಂಬಾಕೆ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಾಳಿ ನಟಿಯಾದ ಸಯೋನಿ ಘೋಷ್, ಮಹಿಳೆಯೊಬ್ಬರು ಶಿವಲಿಂಗಕ್ಕೆ ಕಾಂಡೋಮ್ ಧರಿಸುತ್ತಿರುವ ಕಾರ್ಟೂನ್ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು.
ಈ ಚಿತ್ರ ಹಿಂದುಗಳನ್ನು ಕೆರಳಿಸಿದೆ. ತ್ರಿಪುರಾ ರಾಜ್ಯದ ಮಾಜಿ ರಾಜ್ಯಪಾಲರೂ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರೂ ಆಗಿರುವ ತಥಾಗತ ರಾಯ್ ಅವರು ನಟಿಯ ವಿರುದ್ಧ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನಟಿ ಸಯೋನಿ ಘೋಷ್, 'ಆ ಟ್ವೀಟ್ ಆಗಿರುವುದು 2015 ರಲ್ಲಿ ಆ ಸಮಯದಲ್ಲಿ ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ನನ್ನ ಟ್ವಿಟ್ಟರ್ ಖಾತೆ ನನ್ನ ಹಿಡಿತಕ್ಕೆ ದೊರೆತಿದ್ದು ಎರಡು ವರ್ಷಗಳ ನಂತರ. ಹಾಗಾಗಿ ಆ ಟ್ವೀಟ್ ಅನ್ನು ನಾನು ಮಾಡಿಲ್ಲ' ಎಂದಿದ್ದಾರೆ.
ನನ್ನ ಟ್ವಿಟ್ಟರ್ ಖಾತೆಯು ನನ್ನ ಹಿಡಿತಕ್ಕೆ ಬಂದಾಗ ಹ್ಯಾಕರ್ ಮಾಡಿದ್ದ ಹಲವು ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದೆ. ಆದರೆ ಕೆಲವು ಪೋಸ್ಟ್ಗಳು ಕಣ್ ತಪ್ಪಿನಿಂದ ಉಳಿದು ಹೋಗಿದ್ದವು. ಅದರಲ್ಲಿ ಈ ಶಿವಲಿಂಗದ ಕಾರ್ಟೂನ್ ಸಹ ಒಂದು. ವಿಷಯವು ಈಗ ನನ್ನ ಗಮನಕ್ಕೆ ಬಂದ ಕೂಡಲೇ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದಿದ್ದಾರೆ ನಟಿ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm