ಬ್ರೇಕಿಂಗ್ ನ್ಯೂಸ್
19-01-21 12:53 pm Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ನಿರ್ಮಾಪಕ, ವಿತರಕ ದೊರೆಸ್ವಾಮಿ ರಾಜು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ದೊರೆಸ್ವಾಮಿ ಅವರು ಜೂ.ಎನ್ಟಿಆರ್, ನಾಗಾರ್ಜುನ, ನಾನಿ ಇನ್ನೂ ಹಲವಾರು ಖ್ಯಾತ ನಟರ ಸಿನಿಮಾಗಳನ್ನು ನಿರ್ಮಿಸಿದ್ದರು. ಹಲವಾರು ಖ್ಯಾತ ನಟರ ಸಿನಿಮಾಗಳನ್ನು ವಿತರಣೆ ಸಹ ಮಾಡಿದ್ದರು.
ಫಿಲಂ ಚೇಂಬರ್ ನ ಅಧ್ಯಕ್ಷರೂ ಆಗಿದ್ದ ದೊರೆಸ್ವಾಮಿ, ವಿತರಕರ ಕೌನ್ಸಿಲ್ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸುಮಾರು 1000 ಕ್ಕೂ ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ ದೊರೆಸ್ವಾಮಿ ರಾಜು.
ಜೂ.ಎನ್ಟಿಆರ್, ನಾನಿ, ನಿರ್ಮಾಪಕ ರಾಘವೇಂದ್ರ ರಾವ್, ನಿರ್ದೇಶಕ ಎಸ್ಎಸ್ ರಾಜಮೌಳಿ, ರಾಣಾ ದಗ್ಗುಬಾಟಿ ಇನ್ನೂ ಹಲವರು ದೊರೆಸ್ವಾಮಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೋರಸ್ವಾಮಿ ರಾಜು ಇನ್ನಿಲ್ಲ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ನಿರ್ಮಾಪಕ ಮತ್ತು ವಿತರಕರಾಗಿ ತೆಲುಗು ಚಲನಚಿತ್ರೋದ್ಯಮಕ್ಕೆ ಅವರು ಮಾಡಿದ ಸೇವೆಗಳು ಮರೆಯಲಾಗದವು.
ಸಿಂಹಾದ್ರಿಯ ಯಶಸ್ಸಿನಲ್ಲಿ ಅವರ ಪಾತ್ರ ನಿರ್ಣಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತಾ, ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಹಾನುಭೂತಿಯನ್ನು ಅರ್ಪಿಸುತ್ತೇನೆ. ಎಂದಿದ್ದಾರೆ ಜೂ ಎನ್ಟಿಆರ್.
ರಾಜಮೌಳಿ ಟ್ವೀಟ್ ಮಾಡಿ, 1000 ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ ದೊರೆಸ್ವಾಮಿ ರಾಜು ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸೀತಾರಾಮ ಗಾರಿ ಮನವರಾಲು, ಅನ್ನಮಯ್ಯ ಅದರಲ್ಲಿ ಕೆಲವು, ನಾನು ಸಿಂಹಾದ್ರಿ ಸಿನಿಮಾದಲ್ಲಿ ಅವರೊಟ್ಟಿಗೆ ಕೆಲಸ ಮಾಡಿದ್ದು ನನ್ನ ಸುಕೃತ ಎಂದಿದ್ದಾರೆ ರಾಜಮೌಳಿ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm