ಬ್ರೇಕಿಂಗ್ ನ್ಯೂಸ್
20-01-21 12:32 pm Source: FILMIBEAT Manjunatha C ಸಿನಿಮಾ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm