ಬ್ರೇಕಿಂಗ್ ನ್ಯೂಸ್
22-01-21 03:31 pm Source: FILMIBEAT Shruthi Gk ಸಿನಿಮಾ
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ. ದುರಂತದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಲಾರಿಯೊಂದರಲ್ಲಿ ತುಂಬಿದ್ದ ಜಿಲಿಟಿನ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ದು, ಲಾರಿಯಲ್ಲಿದ್ದ ಎಲ್ಲಾ ಕಾರ್ಮಿಕರು ಸಾಪನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಹೇಗಿತ್ತು ಎಂದರೆ ಲಾರಿಯಲ್ಲಿದ್ದ ಕಾರ್ಮಿಕರ ಮೃತದೇಹ ಗುರುತೇ ಸಿಗದಹಾಗೆ ಛಿದ್ರ ಛಿದ್ರವಾಗಿದೆ.

ಈ ದುರಂತ ಘಟನೆ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದೀಗ ಈ ಅವಘಡದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
'ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಹೇಳಿದ್ದಾರೆ. ಜೊತೆಗೆ ಮೊದಲು ಮಾನವನಾಗು ಎಂದು ಹ್ಯಾಷ್ ಟ್ಯಾಗ್ ಹಾಕಿ ಬರೆದುಕೊಂಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm