ಬ್ರೇಕಿಂಗ್ ನ್ಯೂಸ್
23-01-21 01:54 pm Source: FILMIBEAT Manjunatha C ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಹಾಗೂ ನತಾಶಾ ದಲಾಲ್ ಜೊತೆಗೆ ಜನವರಿ 24 ರಂದು ವಿವಾಹವಾಗಲಿದ್ದಾರೆ. ಇಂದು ಎರಡೂ ಕುಟುಂಬದ ಸದಸ್ಯರು, ಕೆಲವು ಆಪ್ತೇಷ್ಟರು ಮದುವೆ ನಡೆಯಲಿರುವ ಅಲಿಭಾಗ್ಗೆ ಸೇರಿಕೊಂಡಿದ್ದಾರೆ.
ಮುಂಬೈ ಸಮೀಪವೇ ಸಮುದ್ರ ತೀರದಲ್ಲಿನ ಪಟ್ಟಣ ಅಲಿಭಾಗ್ ನಲ್ಲಿ ನಿಯಮಿತ ಅತಿಥಿಗಳೊಂದಿಗೆ ಅದ್ಧೂರಿಯಾಗಿ ವರುಣ್ ಧವನ್ ಹಾಗೂ ನತಾಶಾ ಮದುವೆ ಬರೋಬ್ಬರಿ ಐದು ದಿನಗಳ ಕಾಲ ನಡೆಯಲಿದೆ.
ಅಲಿಭಾಗ್ ನ ದಿ ಮ್ಯಾನ್ಶನ್ ಹೌಸ್ ಐಶಾರಾಮಿ ಹೋಟೆಲ್ನಲ್ಲಿ ವರುಣ್ ಧವನ್ ಹಾಗೂ ನತಾಶಾ ವಿವಾಹ ನಡೆಯಲಿದೆ. ಮ್ಯಾನ್ಶನ್ ಹೌಸ್ ಮಾತ್ರವೇ ಅಲ್ಲದೆ ಮದುವೆ ಸಂಭ್ರಮದ ಕಳೆ ಶಾರುಖ್ ಖಾನ್ ರ ಬಂಗಲೆಯಲ್ಲೂ ನಳನಳಿಸಲಿದೆ.
ಮದುವೆ ಬುಕ್ ಮಾಡಿಕೊಂಡಿರುವ ದಿ ಮ್ಯಾನ್ಶನ್ ಹೌಸ್ ಹಾಗೂ ಶಾರುಖ್ ರ ಅದ್ಧೂರಿ ಅಲಿಭಾಗ್ ಬಂಗಲೆ ಬಹಳ ಸಮೀಪದಲ್ಲಿಯೇ ಇದ್ದು, ವರುಣ್ ಧವನ್ ಕುಟುಂಬವು ಮದುವೆ ಸಂಭ್ರಮಕ್ಕೆ ಶಾರುಖ್ ಖಾನ್ ಬಂಗಲೆಯನ್ನೂ ಬಳಸಿಕೊಳ್ಳಲಿದೆ ಎನ್ನಲಾಗುತ್ತಿದೆ.
ಶಾರುಖ್ ಖಾನ್ ಸಹ ತಮ್ಮ ಕಿರಿಯ ಸಹೋದ್ಯೋಗಿಗಾಗಿ ತಮ್ಮ ಬಂಗಲೆಯನ್ನು ಬಿಟ್ಟುಕೊಟ್ಟಿದ್ದು, ಮದುವೆಯ ಕೆಲವು ಕಾರ್ಯಕ್ರಮಗಳು ಶಾರುಖ್ ಖಾನ್ ರ ಬಂಗಲೆಯಲ್ಲಿ ಸಹ ನಡೆಯಲಿದೆಯಂತೆ. ಮದುವೆಯಲ್ಲಿ ಕೆಲವು ಆಪ್ತೇಷ್ಟರನ್ನಷ್ಟೆ ವರುಣ್ ಧವನ್ ಹಾಗೂ ತಂದೆ ಡೇವಿಡ್ ಧವನ್ ಆಹ್ವಾನಿಸಿದ್ದಾರೆ.
ಮದುವೆ ಸಂಭ್ರಮದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ನಿಷೇಧಿಸಲಾಗಿದೆಯಂತೆ. ಚಿತ್ರ ಹಾಗೂ ವಿಡಿಯೋದ ಜವಾಬ್ದಾರಿ ನಿರ್ದಿಷ್ಟ ಸಂಸ್ಥೆಯವರಿಗೆ ನೀಡಲಾಗಿದ್ದು, ಅವರನ್ನು ಹೊರತುಪಡಿಸಿ ಇನ್ನಾರೂ ಸಹ ಫೊಟೊ-ವಿಡಿಯೋ ತೆಗೆಯುವಂತಿಲ್ಲ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm