ಬ್ರೇಕಿಂಗ್ ನ್ಯೂಸ್
23-01-21 01:54 pm Source: FILMIBEAT Manjunatha C ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಹಾಗೂ ನತಾಶಾ ದಲಾಲ್ ಜೊತೆಗೆ ಜನವರಿ 24 ರಂದು ವಿವಾಹವಾಗಲಿದ್ದಾರೆ. ಇಂದು ಎರಡೂ ಕುಟುಂಬದ ಸದಸ್ಯರು, ಕೆಲವು ಆಪ್ತೇಷ್ಟರು ಮದುವೆ ನಡೆಯಲಿರುವ ಅಲಿಭಾಗ್ಗೆ ಸೇರಿಕೊಂಡಿದ್ದಾರೆ.
ಮುಂಬೈ ಸಮೀಪವೇ ಸಮುದ್ರ ತೀರದಲ್ಲಿನ ಪಟ್ಟಣ ಅಲಿಭಾಗ್ ನಲ್ಲಿ ನಿಯಮಿತ ಅತಿಥಿಗಳೊಂದಿಗೆ ಅದ್ಧೂರಿಯಾಗಿ ವರುಣ್ ಧವನ್ ಹಾಗೂ ನತಾಶಾ ಮದುವೆ ಬರೋಬ್ಬರಿ ಐದು ದಿನಗಳ ಕಾಲ ನಡೆಯಲಿದೆ.
ಅಲಿಭಾಗ್ ನ ದಿ ಮ್ಯಾನ್ಶನ್ ಹೌಸ್ ಐಶಾರಾಮಿ ಹೋಟೆಲ್ನಲ್ಲಿ ವರುಣ್ ಧವನ್ ಹಾಗೂ ನತಾಶಾ ವಿವಾಹ ನಡೆಯಲಿದೆ. ಮ್ಯಾನ್ಶನ್ ಹೌಸ್ ಮಾತ್ರವೇ ಅಲ್ಲದೆ ಮದುವೆ ಸಂಭ್ರಮದ ಕಳೆ ಶಾರುಖ್ ಖಾನ್ ರ ಬಂಗಲೆಯಲ್ಲೂ ನಳನಳಿಸಲಿದೆ.
ಮದುವೆ ಬುಕ್ ಮಾಡಿಕೊಂಡಿರುವ ದಿ ಮ್ಯಾನ್ಶನ್ ಹೌಸ್ ಹಾಗೂ ಶಾರುಖ್ ರ ಅದ್ಧೂರಿ ಅಲಿಭಾಗ್ ಬಂಗಲೆ ಬಹಳ ಸಮೀಪದಲ್ಲಿಯೇ ಇದ್ದು, ವರುಣ್ ಧವನ್ ಕುಟುಂಬವು ಮದುವೆ ಸಂಭ್ರಮಕ್ಕೆ ಶಾರುಖ್ ಖಾನ್ ಬಂಗಲೆಯನ್ನೂ ಬಳಸಿಕೊಳ್ಳಲಿದೆ ಎನ್ನಲಾಗುತ್ತಿದೆ.
ಶಾರುಖ್ ಖಾನ್ ಸಹ ತಮ್ಮ ಕಿರಿಯ ಸಹೋದ್ಯೋಗಿಗಾಗಿ ತಮ್ಮ ಬಂಗಲೆಯನ್ನು ಬಿಟ್ಟುಕೊಟ್ಟಿದ್ದು, ಮದುವೆಯ ಕೆಲವು ಕಾರ್ಯಕ್ರಮಗಳು ಶಾರುಖ್ ಖಾನ್ ರ ಬಂಗಲೆಯಲ್ಲಿ ಸಹ ನಡೆಯಲಿದೆಯಂತೆ. ಮದುವೆಯಲ್ಲಿ ಕೆಲವು ಆಪ್ತೇಷ್ಟರನ್ನಷ್ಟೆ ವರುಣ್ ಧವನ್ ಹಾಗೂ ತಂದೆ ಡೇವಿಡ್ ಧವನ್ ಆಹ್ವಾನಿಸಿದ್ದಾರೆ.
ಮದುವೆ ಸಂಭ್ರಮದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ನಿಷೇಧಿಸಲಾಗಿದೆಯಂತೆ. ಚಿತ್ರ ಹಾಗೂ ವಿಡಿಯೋದ ಜವಾಬ್ದಾರಿ ನಿರ್ದಿಷ್ಟ ಸಂಸ್ಥೆಯವರಿಗೆ ನೀಡಲಾಗಿದ್ದು, ಅವರನ್ನು ಹೊರತುಪಡಿಸಿ ಇನ್ನಾರೂ ಸಹ ಫೊಟೊ-ವಿಡಿಯೋ ತೆಗೆಯುವಂತಿಲ್ಲ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm