ಬ್ರೇಕಿಂಗ್ ನ್ಯೂಸ್
23-01-21 01:54 pm Source: FILMIBEAT Manjunatha C ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಹಾಗೂ ನತಾಶಾ ದಲಾಲ್ ಜೊತೆಗೆ ಜನವರಿ 24 ರಂದು ವಿವಾಹವಾಗಲಿದ್ದಾರೆ. ಇಂದು ಎರಡೂ ಕುಟುಂಬದ ಸದಸ್ಯರು, ಕೆಲವು ಆಪ್ತೇಷ್ಟರು ಮದುವೆ ನಡೆಯಲಿರುವ ಅಲಿಭಾಗ್ಗೆ ಸೇರಿಕೊಂಡಿದ್ದಾರೆ.
ಮುಂಬೈ ಸಮೀಪವೇ ಸಮುದ್ರ ತೀರದಲ್ಲಿನ ಪಟ್ಟಣ ಅಲಿಭಾಗ್ ನಲ್ಲಿ ನಿಯಮಿತ ಅತಿಥಿಗಳೊಂದಿಗೆ ಅದ್ಧೂರಿಯಾಗಿ ವರುಣ್ ಧವನ್ ಹಾಗೂ ನತಾಶಾ ಮದುವೆ ಬರೋಬ್ಬರಿ ಐದು ದಿನಗಳ ಕಾಲ ನಡೆಯಲಿದೆ.
ಅಲಿಭಾಗ್ ನ ದಿ ಮ್ಯಾನ್ಶನ್ ಹೌಸ್ ಐಶಾರಾಮಿ ಹೋಟೆಲ್ನಲ್ಲಿ ವರುಣ್ ಧವನ್ ಹಾಗೂ ನತಾಶಾ ವಿವಾಹ ನಡೆಯಲಿದೆ. ಮ್ಯಾನ್ಶನ್ ಹೌಸ್ ಮಾತ್ರವೇ ಅಲ್ಲದೆ ಮದುವೆ ಸಂಭ್ರಮದ ಕಳೆ ಶಾರುಖ್ ಖಾನ್ ರ ಬಂಗಲೆಯಲ್ಲೂ ನಳನಳಿಸಲಿದೆ.
ಮದುವೆ ಬುಕ್ ಮಾಡಿಕೊಂಡಿರುವ ದಿ ಮ್ಯಾನ್ಶನ್ ಹೌಸ್ ಹಾಗೂ ಶಾರುಖ್ ರ ಅದ್ಧೂರಿ ಅಲಿಭಾಗ್ ಬಂಗಲೆ ಬಹಳ ಸಮೀಪದಲ್ಲಿಯೇ ಇದ್ದು, ವರುಣ್ ಧವನ್ ಕುಟುಂಬವು ಮದುವೆ ಸಂಭ್ರಮಕ್ಕೆ ಶಾರುಖ್ ಖಾನ್ ಬಂಗಲೆಯನ್ನೂ ಬಳಸಿಕೊಳ್ಳಲಿದೆ ಎನ್ನಲಾಗುತ್ತಿದೆ.
ಶಾರುಖ್ ಖಾನ್ ಸಹ ತಮ್ಮ ಕಿರಿಯ ಸಹೋದ್ಯೋಗಿಗಾಗಿ ತಮ್ಮ ಬಂಗಲೆಯನ್ನು ಬಿಟ್ಟುಕೊಟ್ಟಿದ್ದು, ಮದುವೆಯ ಕೆಲವು ಕಾರ್ಯಕ್ರಮಗಳು ಶಾರುಖ್ ಖಾನ್ ರ ಬಂಗಲೆಯಲ್ಲಿ ಸಹ ನಡೆಯಲಿದೆಯಂತೆ. ಮದುವೆಯಲ್ಲಿ ಕೆಲವು ಆಪ್ತೇಷ್ಟರನ್ನಷ್ಟೆ ವರುಣ್ ಧವನ್ ಹಾಗೂ ತಂದೆ ಡೇವಿಡ್ ಧವನ್ ಆಹ್ವಾನಿಸಿದ್ದಾರೆ.
ಮದುವೆ ಸಂಭ್ರಮದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ನಿಷೇಧಿಸಲಾಗಿದೆಯಂತೆ. ಚಿತ್ರ ಹಾಗೂ ವಿಡಿಯೋದ ಜವಾಬ್ದಾರಿ ನಿರ್ದಿಷ್ಟ ಸಂಸ್ಥೆಯವರಿಗೆ ನೀಡಲಾಗಿದ್ದು, ಅವರನ್ನು ಹೊರತುಪಡಿಸಿ ಇನ್ನಾರೂ ಸಹ ಫೊಟೊ-ವಿಡಿಯೋ ತೆಗೆಯುವಂತಿಲ್ಲ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm