ಬ್ರೇಕಿಂಗ್ ನ್ಯೂಸ್
23-01-21 01:54 pm Source: FILMIBEAT Manjunatha C ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಹಾಗೂ ನತಾಶಾ ದಲಾಲ್ ಜೊತೆಗೆ ಜನವರಿ 24 ರಂದು ವಿವಾಹವಾಗಲಿದ್ದಾರೆ. ಇಂದು ಎರಡೂ ಕುಟುಂಬದ ಸದಸ್ಯರು, ಕೆಲವು ಆಪ್ತೇಷ್ಟರು ಮದುವೆ ನಡೆಯಲಿರುವ ಅಲಿಭಾಗ್ಗೆ ಸೇರಿಕೊಂಡಿದ್ದಾರೆ.
ಮುಂಬೈ ಸಮೀಪವೇ ಸಮುದ್ರ ತೀರದಲ್ಲಿನ ಪಟ್ಟಣ ಅಲಿಭಾಗ್ ನಲ್ಲಿ ನಿಯಮಿತ ಅತಿಥಿಗಳೊಂದಿಗೆ ಅದ್ಧೂರಿಯಾಗಿ ವರುಣ್ ಧವನ್ ಹಾಗೂ ನತಾಶಾ ಮದುವೆ ಬರೋಬ್ಬರಿ ಐದು ದಿನಗಳ ಕಾಲ ನಡೆಯಲಿದೆ.
ಅಲಿಭಾಗ್ ನ ದಿ ಮ್ಯಾನ್ಶನ್ ಹೌಸ್ ಐಶಾರಾಮಿ ಹೋಟೆಲ್ನಲ್ಲಿ ವರುಣ್ ಧವನ್ ಹಾಗೂ ನತಾಶಾ ವಿವಾಹ ನಡೆಯಲಿದೆ. ಮ್ಯಾನ್ಶನ್ ಹೌಸ್ ಮಾತ್ರವೇ ಅಲ್ಲದೆ ಮದುವೆ ಸಂಭ್ರಮದ ಕಳೆ ಶಾರುಖ್ ಖಾನ್ ರ ಬಂಗಲೆಯಲ್ಲೂ ನಳನಳಿಸಲಿದೆ.
ಮದುವೆ ಬುಕ್ ಮಾಡಿಕೊಂಡಿರುವ ದಿ ಮ್ಯಾನ್ಶನ್ ಹೌಸ್ ಹಾಗೂ ಶಾರುಖ್ ರ ಅದ್ಧೂರಿ ಅಲಿಭಾಗ್ ಬಂಗಲೆ ಬಹಳ ಸಮೀಪದಲ್ಲಿಯೇ ಇದ್ದು, ವರುಣ್ ಧವನ್ ಕುಟುಂಬವು ಮದುವೆ ಸಂಭ್ರಮಕ್ಕೆ ಶಾರುಖ್ ಖಾನ್ ಬಂಗಲೆಯನ್ನೂ ಬಳಸಿಕೊಳ್ಳಲಿದೆ ಎನ್ನಲಾಗುತ್ತಿದೆ.
ಶಾರುಖ್ ಖಾನ್ ಸಹ ತಮ್ಮ ಕಿರಿಯ ಸಹೋದ್ಯೋಗಿಗಾಗಿ ತಮ್ಮ ಬಂಗಲೆಯನ್ನು ಬಿಟ್ಟುಕೊಟ್ಟಿದ್ದು, ಮದುವೆಯ ಕೆಲವು ಕಾರ್ಯಕ್ರಮಗಳು ಶಾರುಖ್ ಖಾನ್ ರ ಬಂಗಲೆಯಲ್ಲಿ ಸಹ ನಡೆಯಲಿದೆಯಂತೆ. ಮದುವೆಯಲ್ಲಿ ಕೆಲವು ಆಪ್ತೇಷ್ಟರನ್ನಷ್ಟೆ ವರುಣ್ ಧವನ್ ಹಾಗೂ ತಂದೆ ಡೇವಿಡ್ ಧವನ್ ಆಹ್ವಾನಿಸಿದ್ದಾರೆ.
ಮದುವೆ ಸಂಭ್ರಮದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ನಿಷೇಧಿಸಲಾಗಿದೆಯಂತೆ. ಚಿತ್ರ ಹಾಗೂ ವಿಡಿಯೋದ ಜವಾಬ್ದಾರಿ ನಿರ್ದಿಷ್ಟ ಸಂಸ್ಥೆಯವರಿಗೆ ನೀಡಲಾಗಿದ್ದು, ಅವರನ್ನು ಹೊರತುಪಡಿಸಿ ಇನ್ನಾರೂ ಸಹ ಫೊಟೊ-ವಿಡಿಯೋ ತೆಗೆಯುವಂತಿಲ್ಲ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm