ಬ್ರೇಕಿಂಗ್ ನ್ಯೂಸ್
25-01-21 03:46 pm Source: FILMIBEAT Manjunatha C ಸಿನಿಮಾ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ. ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm