ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm