ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm