ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm