ಬ್ರೇಕಿಂಗ್ ನ್ಯೂಸ್
26-01-21 04:44 pm Source: FILMIBEAT Shruthi Gk ಸಿನಿಮಾ
ಇಂದು ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿಯ ಗಣರಾಜ್ಯದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಧನಂಜಯ್ ಸದ್ಯ ರತ್ನನ್ ಪ್ರಪಂಚ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರತ್ನನ್ ಪ್ರಪಂಚ ಸಿನಿಮಾದ ಚಿತ್ರೀಕರಣ ಹಳ್ಳಿಯಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆಯೂ ಧನಂಜಯ್ ಹಳ್ಳಿಯ ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಈ ಸಮಯದಲ್ಲಿ ಮಕ್ಕಳ ಮುಂದೆ ಭಾಷಣ ಮಾಡಿದ ನಟ ಧನಂಜಯ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂವಿಧಾನ ಎಂದರೇನು? ಅಂತ ಸರಳವಾಗಿ ವಿವರಿಸಿದ ಧನಂಜಯ್ ಮಾತಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
ಗಣರಾಜ್ಯ ಎಂದರೇನು? ಧನಂಜಯ್ ಹೇಳ್ತಾರೆ ಕೇಳಿ
'ನಿಮ್ಮ ಜೊತೆ ಗಣರಾಜ್ಯ ದಿವಸ ಆಚರಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಗಣರಾಜ್ಯ ಎಂದರೆ ತುಂಬಾ ಸರಳವಾಗಿ ಹೇಳಬೇಕು ಎಂದರೆ ಶಾಲೆ ನಡೆಸಲು ಒಂದು ರೀತಿ ನೀತಿ ಇರತ್ತೆ, ಎಲ್ಲರೂ ಒಂದೇ, ಎಲ್ಲರಿಗೂ ಸಮಾನ ಅವಕಾಶವಿದೆ. ದೇಶ ನಡೆಸಲು ಒಂದು ರೀತಿ ನೀತಿ ಇರಬೇಕಲ್ವಾ.' ಎಂದಿದ್ದಾರೆ.

ಅಂಬೇಡ್ಕರ್ ಮತ್ತು ಹಿರಿಯರು ಸೇರಿ ರಚಿಸಿದ ಗ್ರಂಥ
'ಅಂಬೇಡ್ಕರ್ ಅಂತ ಹಿರಿಯರು ಎಲ್ಲಾ ಸೇರಿ ದೇಶ ನಡೆಸಲು ಅದ್ಭುತವಾದ ಗ್ರಂಥ ಸಂವಿಧಾನವನ್ನು ರಚಿಸಿದ್ದಾರೆ. ಇದೇ ದೇಶದಲ್ಲಿ ಎಲ್ಲವನ್ನೂ ನೋಡಿ ಬೆಳೆದವರು ಅವರು, ಹಾಗಾಗಿ ಈ ದೇಶ ಅದ್ಭುತವಾಗಿ ನಡೆಸಬೇಕು ಎಂದು ರಚಿಸಿದ್ದಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕು.'
ಪ್ರಜಾಪ್ರಭುತ್ವ ಎಂದರೇನು?
'ಪ್ರಜಾಪ್ರಭುತ್ವ ಎಂದರೆ ಎಲ್ಲರಿಗೂ ಗೊತ್ತಿದೆ. ಇನ್ನು ಸ್ವಲ್ಪ ವರ್ಷದಲ್ಲೇ ನೀವು ಓಟು ಮಾಡುತ್ತೀರಿ. ಆಗ ನಿಮಗೆ ಗೊತ್ತಿರಬೇಕು. ಪ್ರಜಾಪ್ರಭುತ್ವ ಎಂದರೇ ಏನು ಅಂತ. ಪ್ರಜೆ ಎಂದರೆ ಪ್ರಜೆಗಳು ಎಂದರೆ ನಾವು. ಪ್ರಭುತ್ವ ಎಂದರೆ ಆಳ್ವಿಕೆ. ನಾವು ಆಳಬೇಕು ಅಂದರೆ ಅಧಿಕಾರವನ್ನು ಕೊಡುವ ಮೂಲಕ. ನಾವು ಓಟು ಹಾಕುವ ಮೂಲಕ ಅಧಿಕಾರ ಕೊಡುತ್ತೀವಿ. ಆದರೀಗ ಅಧಿಕಾರ ತಗೊತಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am