ಬ್ರೇಕಿಂಗ್ ನ್ಯೂಸ್
26-01-21 04:44 pm Source: FILMIBEAT Shruthi Gk ಸಿನಿಮಾ
ಇಂದು ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿಯ ಗಣರಾಜ್ಯದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಧನಂಜಯ್ ಸದ್ಯ ರತ್ನನ್ ಪ್ರಪಂಚ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರತ್ನನ್ ಪ್ರಪಂಚ ಸಿನಿಮಾದ ಚಿತ್ರೀಕರಣ ಹಳ್ಳಿಯಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆಯೂ ಧನಂಜಯ್ ಹಳ್ಳಿಯ ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಈ ಸಮಯದಲ್ಲಿ ಮಕ್ಕಳ ಮುಂದೆ ಭಾಷಣ ಮಾಡಿದ ನಟ ಧನಂಜಯ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂವಿಧಾನ ಎಂದರೇನು? ಅಂತ ಸರಳವಾಗಿ ವಿವರಿಸಿದ ಧನಂಜಯ್ ಮಾತಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
ಗಣರಾಜ್ಯ ಎಂದರೇನು? ಧನಂಜಯ್ ಹೇಳ್ತಾರೆ ಕೇಳಿ
'ನಿಮ್ಮ ಜೊತೆ ಗಣರಾಜ್ಯ ದಿವಸ ಆಚರಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಗಣರಾಜ್ಯ ಎಂದರೆ ತುಂಬಾ ಸರಳವಾಗಿ ಹೇಳಬೇಕು ಎಂದರೆ ಶಾಲೆ ನಡೆಸಲು ಒಂದು ರೀತಿ ನೀತಿ ಇರತ್ತೆ, ಎಲ್ಲರೂ ಒಂದೇ, ಎಲ್ಲರಿಗೂ ಸಮಾನ ಅವಕಾಶವಿದೆ. ದೇಶ ನಡೆಸಲು ಒಂದು ರೀತಿ ನೀತಿ ಇರಬೇಕಲ್ವಾ.' ಎಂದಿದ್ದಾರೆ.

ಅಂಬೇಡ್ಕರ್ ಮತ್ತು ಹಿರಿಯರು ಸೇರಿ ರಚಿಸಿದ ಗ್ರಂಥ
'ಅಂಬೇಡ್ಕರ್ ಅಂತ ಹಿರಿಯರು ಎಲ್ಲಾ ಸೇರಿ ದೇಶ ನಡೆಸಲು ಅದ್ಭುತವಾದ ಗ್ರಂಥ ಸಂವಿಧಾನವನ್ನು ರಚಿಸಿದ್ದಾರೆ. ಇದೇ ದೇಶದಲ್ಲಿ ಎಲ್ಲವನ್ನೂ ನೋಡಿ ಬೆಳೆದವರು ಅವರು, ಹಾಗಾಗಿ ಈ ದೇಶ ಅದ್ಭುತವಾಗಿ ನಡೆಸಬೇಕು ಎಂದು ರಚಿಸಿದ್ದಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕು.'
ಪ್ರಜಾಪ್ರಭುತ್ವ ಎಂದರೇನು?
'ಪ್ರಜಾಪ್ರಭುತ್ವ ಎಂದರೆ ಎಲ್ಲರಿಗೂ ಗೊತ್ತಿದೆ. ಇನ್ನು ಸ್ವಲ್ಪ ವರ್ಷದಲ್ಲೇ ನೀವು ಓಟು ಮಾಡುತ್ತೀರಿ. ಆಗ ನಿಮಗೆ ಗೊತ್ತಿರಬೇಕು. ಪ್ರಜಾಪ್ರಭುತ್ವ ಎಂದರೇ ಏನು ಅಂತ. ಪ್ರಜೆ ಎಂದರೆ ಪ್ರಜೆಗಳು ಎಂದರೆ ನಾವು. ಪ್ರಭುತ್ವ ಎಂದರೆ ಆಳ್ವಿಕೆ. ನಾವು ಆಳಬೇಕು ಅಂದರೆ ಅಧಿಕಾರವನ್ನು ಕೊಡುವ ಮೂಲಕ. ನಾವು ಓಟು ಹಾಕುವ ಮೂಲಕ ಅಧಿಕಾರ ಕೊಡುತ್ತೀವಿ. ಆದರೀಗ ಅಧಿಕಾರ ತಗೊತಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm