ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm