ಬ್ರೇಕಿಂಗ್ ನ್ಯೂಸ್
27-01-21 02:56 pm Source: FILMIBEAT ಸಿನಿಮಾ
ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಪಂಜಾಬಿ ನಟ ದೀಪ್ ಸಿಧು ಕಾರಣ ಎಂಬ ಆರೋಪ ಕೇಳಿ ಬಂದಿದೆ. ದೀಪ್ ಸಿಧು ಬಿಜೆಪಿ ಬೆಂಗಲಿಗ, ಮೋದಿ ಮತ್ತು ಅಮಿತ್ ಶಾ ಜೊತೆ ಒಡನಾಟ ಹೊಂದಿದ್ದಾನೆ, ಸಂಸದ ಸನ್ನಿ ಡಿಯೋಲ್ ಅವರ ಆಪ್ತ ಎಂದು ಬಿಂಬಿಸುವ ಫೋಟೋಗಳು ವೈರಲ್ ಆಗಿದೆ. ಈ ಬಗ್ಗೆ ಸಂಸದ ಸನ್ನಿ ಡಿಯೋಲ್ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದು, ''ದೀಪ್ ಸಿಧು ಜೊತೆ ನನಗೆ ಅಥವಾ ನನ್ನ ಕುಟುಂಬಕ್ಕೆ ಯಾವುದೇ ಸಂಪರ್ಕ ಇಲ್ಲ'' ಎಂದಿದ್ದಾರೆ.
'ಕೆಂಪುಕೋಟೆಯಲ್ಲಿ ನಡೆದ ಘಟನೆ ಬಗ್ಗೆ ನನಗೆ ಬೇಸರವಿದೆ. ಆದರೆ, ದೀಪ್ ಸಿಧು ಜೊತೆಗೆ ನನಗೆ ಆಗಲಿ, ನನ್ನ ಕುಟುಂಬ ಸದಸ್ಯರಿಗೆ ಆಗಲಿ ಯಾವುದೇ ರೀತಿಯ ಒಡನಾಟ, ಸಂಪರ್ಕ ಇಲ್ಲ ಎಂದು ಡಿಸೆಂಬರ್ 6 ರಂದೇ ಹೇಳಿದ್ದೇನೆ'' ಎಂದು ಜನವರಿ 26 ರಂದು ಮಾಡಿದ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಯಾರು ಈ ದೀಪ್ ಸಿಧು?
1984ರಲ್ಲಿ ಪಂಜಾಬ್ ರಾಜ್ಯದ ಮಕ್ತ್ ಸರ್ ಜಿಲ್ಲೆಯಲಿ ಜನಿಸಿದ ದೀಪ್ ಸಿಧು ಕಾನೂನು ಪದವಿಧರರಾಗಿದ್ದಾರೆ. ಜೊತೆಗೆ ಪಂಜಾಬಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು ಎನ್ನಲಾಗಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm