ಬ್ರೇಕಿಂಗ್ ನ್ಯೂಸ್
28-01-21 12:38 pm Source: FILMIBEAT Shruthi Gk ಸಿನಿಮಾ
ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.
ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.
ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am