ಬ್ರೇಕಿಂಗ್ ನ್ಯೂಸ್
28-01-21 12:38 pm Source: FILMIBEAT Shruthi Gk ಸಿನಿಮಾ
ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.
ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.
ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm