ಬ್ರೇಕಿಂಗ್ ನ್ಯೂಸ್
28-01-21 12:38 pm Source: FILMIBEAT Shruthi Gk ಸಿನಿಮಾ
ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.
ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.
ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm