ಬ್ರೇಕಿಂಗ್ ನ್ಯೂಸ್
29-01-21 12:10 pm Source: FILMIBEAT Shruthi Gk ಸಿನಿಮಾ
26/11ರ ಹೀರೋ ಮೇಜರ್ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬಹುನಿರೀಕ್ಷೆಯ ಮೇಜರ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೇಜರ್ ಸಿನಿಮಾ ಜುಲೈ 2ರಂದು ತೆರೆಗೆ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹೊಂಚಿಕೊಂಡಿದ್ದಾರೆ. ರಿಲೀಸ್ ಡೇಟ್ ಬಹಿರಂಗಗೊಳಿಸಿ 'ಜುಲೈ 2 ಮೇಜರ್ ಡೇ' ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ನಟ ಅದ್ವಿಶೇಷ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಲುಕ್ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿತ್ತು. ಚಿತ್ರಕ್ಕೆ ಶಶಿ ಕಿರಣ್ ಆಕ್ಷನ್ ಕಟ್ ಹೇಳಿದ್ದಾರೆ.
'ಮೇಜರ್' ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಮೇಜರ್ ಸಂದೀಪ್ ಅವರ ಜೀವನ ಮತ್ತು 26/11ರ ಮುಂಬೈ ದಾಳಿಯ ಬಗ್ಗೆ ಕಟ್ಟಿಕೊಡಲಾಗಿದೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಸಾಯಿ ಮಂಜ್ರೇಕರ್, ಪ್ರಕಾಶ್ ರಾಜ್ ರೇವತಿ, ಮುರಳಿ ಶರ್ಮಾ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜನಪ್ರಿಯ ಚಲನಚಿತ್ರಗಳು & ಸಿನಿತಾರೆಯರು
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm