ಬ್ರೇಕಿಂಗ್ ನ್ಯೂಸ್
29-01-21 12:10 pm Source: FILMIBEAT Shruthi Gk ಸಿನಿಮಾ
26/11ರ ಹೀರೋ ಮೇಜರ್ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬಹುನಿರೀಕ್ಷೆಯ ಮೇಜರ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೇಜರ್ ಸಿನಿಮಾ ಜುಲೈ 2ರಂದು ತೆರೆಗೆ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹೊಂಚಿಕೊಂಡಿದ್ದಾರೆ. ರಿಲೀಸ್ ಡೇಟ್ ಬಹಿರಂಗಗೊಳಿಸಿ 'ಜುಲೈ 2 ಮೇಜರ್ ಡೇ' ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ನಟ ಅದ್ವಿಶೇಷ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಲುಕ್ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿತ್ತು. ಚಿತ್ರಕ್ಕೆ ಶಶಿ ಕಿರಣ್ ಆಕ್ಷನ್ ಕಟ್ ಹೇಳಿದ್ದಾರೆ.
'ಮೇಜರ್' ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಮೇಜರ್ ಸಂದೀಪ್ ಅವರ ಜೀವನ ಮತ್ತು 26/11ರ ಮುಂಬೈ ದಾಳಿಯ ಬಗ್ಗೆ ಕಟ್ಟಿಕೊಡಲಾಗಿದೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಸಾಯಿ ಮಂಜ್ರೇಕರ್, ಪ್ರಕಾಶ್ ರಾಜ್ ರೇವತಿ, ಮುರಳಿ ಶರ್ಮಾ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜನಪ್ರಿಯ ಚಲನಚಿತ್ರಗಳು & ಸಿನಿತಾರೆಯರು
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm