ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm