ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am