ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm