ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm