ಬ್ರೇಕಿಂಗ್ ನ್ಯೂಸ್
29-01-21 02:06 pm Source: FILMIBEAT Shruthi Gk ಸಿನಿಮಾ
ತೆಲುಗಿನಲ್ಲಿ 'ರಾಬರ್ಟ್' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ದೂರು ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮ್ ಛೇಂಬರ್ ಗೆ ಆಗಮಿಸಿದ್ದಾರೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ತೆರೆಗೆ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಮಾರ್ಚ್ 11ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದ ರಾಬರ್ಟ್ ತಂಡಕ್ಕೆ ತೆಲುಗು ಸಿನಿಮಾರಂಗ ಬ್ರೇಕ್ ಹಾಕಿದೆ.
ತೆಲುಗು ಚಿತ್ರರಂಗದವರ ಸ್ವಪಕ್ಷಪಾತ ನೀತಿ ಬಗ್ಗೆ ಗರಂ ಆಗಿರುವ ನಟ ಈ ಇಬ್ಬಗೆ ನೀತಿ ವಿರುದ್ಧ ಫಿಲಂ ಛೇಂಬರ್ ಗೆ ದೂರು ನೀಡಲಿದ್ದಾರೆ. ಕರ್ನಾಟಕದಲ್ಲಿ ತೆಲುಗು ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳು ಬಿಡುಗಡೆ ಆಗಲು ಯಾವುದೇ ನಿಯಮಗಳು, ತಕರಾರುಗಳು ಇಲ್ಲ. ಆದರೆ ಕನ್ನಡ ಸಿನಿಮಾಗಳು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಕೆಲವು ಅಲಿಖಿತ ನಿಯಮಗಳನ್ನು ವಿಧಿಸಲಾಗಿದೆ. ಇದು ದರ್ಶನ್ ಅಸಮಾಧಾನಕ್ಕೆ ಕಾರಣ. ತೆಲುಗಿನ ಸಣ್ಣ ಬಜೆಟ್ ಸಿನಿಮಾಗಳ ಬಿಡುಗಡೆ ಇದ್ದರೂ ಸಹ ಕನ್ನಡದ ಸಿನಿಮಾಗಳನ್ನು ತಡೆ ಹಿಡಿಯಲಾಗುತ್ತಿದೆ. ತೆಲುಗು ಡಬ್ ವರ್ಷನ್ ಗಳಿಗೆ ಸಹ ಅಡ್ಡಿಪಡಿಸಲಾಗುತ್ತಿದೆ ಎಂದು ರಾಬರ್ಟ್ ಸಿನಿಮಾತಂಡ ಆರೋಪಿಸಿದೆ.
ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಕಂಟಕ ಎದುರಾಗುತ್ತಿದ್ದಂತೆ ಬೇರೆ ಭಾಷೆಯಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಕನ್ನಡದ ಉಳಿದ ಸಿನಿಮಾಗಳಿಗೂ ಆತಂಕ ಎದುರಾಗಿದೆ. ಪೊಗರು ಮತ್ತು ಕೋಟಿಗೊಬ್ಬ-3 ಸಿನಿಮಾಗಳು ತೆಲುಗಿನಲ್ಲಿ ರಿಲೀಸ್ ಗೆ ಸಿದ್ಧವಾಗಿದೆ. ಸದ್ಯ ದರ್ಶನ್ ಜೊತೆ ಪೊಗರು ಸಿನಿಮಾದ ನಿರ್ಮಾಪಕರು ಸಹ ಫಿಲ್ಮ್ ಚೇಂಬರ್ ಆಗಮಿಸಿದ್ದಾರೆ, ಇನ್ನು ಕೋಟಿಗೊಬ್ಬ-3 ನಿರ್ಮಾಪಕರು ಬರುವ ಸಾಧ್ಯತೆ ಇದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm