ಬ್ರೇಕಿಂಗ್ ನ್ಯೂಸ್
29-01-21 02:15 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಅವರ ಬಗ್ಗೆ ಎಲ್ಲರಿಗೂ ಗೊತ್ತಿರುವುದೆ. ಸಾನ್ವಿ ಕ್ಯಾಮರಾ ಮುಂದೆ ಅಥವಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ತೀರ ವಿರಳ. ಆದರೆ ಸಾನ್ವಿ ಇತ್ತೀಚಿಗೆ ಹಾಡಿರುವ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು, ಸಾನ್ವಿ ಅದ್ಭುತವಾಗಿ ಹಾಡುತ್ತಾರೆ ಎನ್ನುವ ಬಗ್ಗೆ ಎಷ್ಟೊ ಜನಕ್ಕೆ ಗೊತ್ತಿಲ್ಲ. ಇದೀಗ ಅವರು ಹಾಡಿರುವ ಹಾಡೊಂದು ವೈರಲ್ ಆಗಿದ್ದು, ಸಾನ್ವಿ ಹಾಡು ಕೇಳಿ ಅಚ್ಚರಿ ಪಡುತ್ತಿದ್ದಾರೆ. ಅಲ್ಲದೆ ಸಾನ್ವಿಯ ಮಧುರ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಅಂದಹಾಗೆ ಸಾನ್ವಿ ಸುದೀಪ್ ಸದ್ಯ ಹೈದರಾಬಾದ್ ನಲ್ಲಿ ಓದುತ್ತಿದ್ದಾರೆ. 16 ವರ್ಷದ ಸಾನ್ವಿ ತನ್ನದೆ ಆದ ಯೂಟ್ಯೂಬ್ ಚಾನೆಲ್ ಅನ್ನು ಶುರುಮಾಡಿದ್ದಾರೆ. ಇಂಗ್ಲಿಷ್ ಹಾಡಿಗೆ ಧ್ವನಿ ನೀಡಿರುವ ಸಾನ್ವಿ ಈ ಹಾಡನ್ನು ತನ್ನದೆ ಯೂಟ್ಯೂಬ್ ಚಾನೆಲ್ ನಲ್ಲಿ ಶೇರ್ ಮಾಡಿದ್ದಾರೆ.
ಅಮೆರಿಕದ ಖ್ಯಾತ ಗಾಯಕಿ ಆಂಡ್ರಾ ಡೇ ಅವರ 'ರೈಸ್ ಅಪ್...'ಗೀತೆಯನ್ನು ಹಾಡಿದ್ದಾರೆ. ತನ್ನ ಚಾನೆಲ್ ನಲ್ಲಿ ಶೇರ್ ಮಾಡಿರುವ ಈ ಹಾಡನ್ನು ಈಗಾಗಲೇ ವೀಕ್ಷಿಸಿದ್ದಾರೆ. ಸಾವಿರಕ್ಕು ಲೈಕ್ಸ್ ಹರಿದುಬಂದಿದೆ. ವಿಶೇಷ ಎಂದರೆ ಸಾನ್ವಿಯ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಹನ್ನೊಂದು ವರ್ಷಗಳಿಂದ ಈ ಮಗುವನ್ನು ನೋಡುತ್ತಿದ್ದೇನೆ. ಇಷ್ಟು ವಿಶಿಷ್ಟವಾದ ಧ್ವನಿಯನ್ನು ತನ್ನದಾಗಿಸಿಕೊಳ್ಳುತ್ತಾನೆ ಎಂದು ಅಂದುಕೊಂಡಿರಲಿಲ್ಲ. ಸುಂದರವಾದ ಕಂಠವನ್ನು ದೇವರು ಉಡುಗೊರೆಯಾಗಿ ನೀಡಿದ್ದಾನೆ ಎನ್ನುವುದಕ್ಕಿಂತ ಶ್ರಮವೂ ಇದೆ. ಆಲ್ ದಿ ಬೆಸ್ಟ್ ಸಾನ್ವಿ ಡಿಯರ್' ಎಂದು ಹೇಳಿದ್ದಾರೆ
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm