ಬ್ರೇಕಿಂಗ್ ನ್ಯೂಸ್
29-01-21 02:15 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಅವರ ಬಗ್ಗೆ ಎಲ್ಲರಿಗೂ ಗೊತ್ತಿರುವುದೆ. ಸಾನ್ವಿ ಕ್ಯಾಮರಾ ಮುಂದೆ ಅಥವಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ತೀರ ವಿರಳ. ಆದರೆ ಸಾನ್ವಿ ಇತ್ತೀಚಿಗೆ ಹಾಡಿರುವ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು, ಸಾನ್ವಿ ಅದ್ಭುತವಾಗಿ ಹಾಡುತ್ತಾರೆ ಎನ್ನುವ ಬಗ್ಗೆ ಎಷ್ಟೊ ಜನಕ್ಕೆ ಗೊತ್ತಿಲ್ಲ. ಇದೀಗ ಅವರು ಹಾಡಿರುವ ಹಾಡೊಂದು ವೈರಲ್ ಆಗಿದ್ದು, ಸಾನ್ವಿ ಹಾಡು ಕೇಳಿ ಅಚ್ಚರಿ ಪಡುತ್ತಿದ್ದಾರೆ. ಅಲ್ಲದೆ ಸಾನ್ವಿಯ ಮಧುರ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಅಂದಹಾಗೆ ಸಾನ್ವಿ ಸುದೀಪ್ ಸದ್ಯ ಹೈದರಾಬಾದ್ ನಲ್ಲಿ ಓದುತ್ತಿದ್ದಾರೆ. 16 ವರ್ಷದ ಸಾನ್ವಿ ತನ್ನದೆ ಆದ ಯೂಟ್ಯೂಬ್ ಚಾನೆಲ್ ಅನ್ನು ಶುರುಮಾಡಿದ್ದಾರೆ. ಇಂಗ್ಲಿಷ್ ಹಾಡಿಗೆ ಧ್ವನಿ ನೀಡಿರುವ ಸಾನ್ವಿ ಈ ಹಾಡನ್ನು ತನ್ನದೆ ಯೂಟ್ಯೂಬ್ ಚಾನೆಲ್ ನಲ್ಲಿ ಶೇರ್ ಮಾಡಿದ್ದಾರೆ.
ಅಮೆರಿಕದ ಖ್ಯಾತ ಗಾಯಕಿ ಆಂಡ್ರಾ ಡೇ ಅವರ 'ರೈಸ್ ಅಪ್...'ಗೀತೆಯನ್ನು ಹಾಡಿದ್ದಾರೆ. ತನ್ನ ಚಾನೆಲ್ ನಲ್ಲಿ ಶೇರ್ ಮಾಡಿರುವ ಈ ಹಾಡನ್ನು ಈಗಾಗಲೇ ವೀಕ್ಷಿಸಿದ್ದಾರೆ. ಸಾವಿರಕ್ಕು ಲೈಕ್ಸ್ ಹರಿದುಬಂದಿದೆ. ವಿಶೇಷ ಎಂದರೆ ಸಾನ್ವಿಯ ಕಂಠಕ್ಕೆ ನಟ ಜೆಕೆ ಸಹ ಫಿದಾ ಆಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಹನ್ನೊಂದು ವರ್ಷಗಳಿಂದ ಈ ಮಗುವನ್ನು ನೋಡುತ್ತಿದ್ದೇನೆ. ಇಷ್ಟು ವಿಶಿಷ್ಟವಾದ ಧ್ವನಿಯನ್ನು ತನ್ನದಾಗಿಸಿಕೊಳ್ಳುತ್ತಾನೆ ಎಂದು ಅಂದುಕೊಂಡಿರಲಿಲ್ಲ. ಸುಂದರವಾದ ಕಂಠವನ್ನು ದೇವರು ಉಡುಗೊರೆಯಾಗಿ ನೀಡಿದ್ದಾನೆ ಎನ್ನುವುದಕ್ಕಿಂತ ಶ್ರಮವೂ ಇದೆ. ಆಲ್ ದಿ ಬೆಸ್ಟ್ ಸಾನ್ವಿ ಡಿಯರ್' ಎಂದು ಹೇಳಿದ್ದಾರೆ
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm