ಬ್ರೇಕಿಂಗ್ ನ್ಯೂಸ್
01-02-21 12:30 pm Source: FILMIBEAT ಸಿನಿಮಾ
ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am