ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm