ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm