ಬ್ರೇಕಿಂಗ್ ನ್ಯೂಸ್
15-08-20 12:19 pm Headline Karnataka News Network ಸಿನಿಮಾ
ಧಾರವಾಡ, ಆಗಸ್ಟ್ 15: ನಟ ದರ್ಶನ್ ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡಕ್ಕೆ ಆಗಮಿಸಿರುವ ದರ್ಶನ್, ಮಾಜಿ ಸಚಿವ ವಿನಯ್ ಕುಲಕರ್ಣಿ ಡೈರಿಗೆ ಭೇಟಿ ನೀಡಿದ್ದಾರೆ.
ವಿನಯ ಕುಲಕರ್ಣಿ ಅವರ ಬಳಿ 30 ಜಮುನಾಪೂರಿ ಮೇಕೆಯನ್ನು ಖರೀದಿ ಮಾಡಿರುವ ನಟ ದರ್ಶನ್, ನಾನು ಮೇಕೆ ಸಾಕಾಣಿಕೆ ಮಾಡುತ್ತಿರುವ ಹಿನ್ನೆಲೆ ಧಾರವಾಡಕ್ಕೆ ಮೇಕೆ ಖರೀದಿಗೆ ಬಂದಿದ್ದೇನೆ ಎಂದು ಹೇಳಿದರು. ಇವತ್ತು ಬೆಳಿಗ್ಗೆಯಿಂದ ಡೇರಿಯಲ್ಲೇ ಚಕ್ಕಡಿ ಓಡಿಸಿದ್ದ ದರ್ಶನ್, ನಾನು ಲ್ಯಾಂಬೊರ್ಗಿನಿ ಓಡಿಸೋಕು ರೇಡಿ, ಚಕ್ಕಡಿ ಓಡಿಸೋಕೂ ರೆಡಿ ಎಂದು ಹೇಳಿದರು.
ಈ ಮೊದಲು ಹಸುಗಳನ್ನು ಕೂಡಾ ಇಲ್ಲೇ ಖರೀದಿ ಮಾಡಿದ್ದೇನೆ ಎಂದ ದರ್ಶನ್, ವಿನಯ ಕುಲಕರ್ಣಿ ಬಳಿ ಎತ್ತುಗಳು ಚನ್ನಾಗಿವೆ ಎಂದು ಹೇಳಿದರು. ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, ದರ್ಶನ್ ಮೊದಲಿನಿಂದಲೂ ಪ್ರಾಣಿ ಪ್ರಿಯ. ಮೊದಲು ಹಸುಗಳ ಹಾಲನ್ನು ಕೂಡಾ ಅವರು ಮನೆಗಳಿಗೆ ಕೊಟ್ಟಿದ್ದನ್ನು ನಾನು ನೋಡಿದ್ದೇನೆ ಎಂದು ದರ್ಶನ್ ಬಗ್ಗೆ ಹೊಗಳಿದ ವಿನಯ್ ಕುಲಕರ್ಣಿ, ಇವತ್ತು ನಾನು ದರ್ಶನ್ ಅವರಿಗೆ ಜೀವಂತ ಮೇಕೆಯನ್ನು ಪ್ರತಿ ಕೆಜಿಗೆ 400ರಂತೆ ಕೊಟ್ಟಿದ್ದೇನೆ ಎಂದು ಹೇಳಿದರು.
ದರ್ಶನ್ ಇದೇ ಡೈರಿಯಲ್ಲಿ ಒಂದು ಕುದುರೆಯನ್ನು ಕೂಡಾ ಖರೀದಿ ಮಾಡಿ ತೆಗೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ವಿನಯ್ ಡೈರಿಗೆ ಬಂದಿದ್ದಾರೆ ಎಂದು ತಿಳಿದ ಅಭಿಮಾನಿಗಳು ಸಾಲು ಸಾಲಾಗಿ ಬಂದು ಕಾದರು. ನಂತರ ದರ್ಶನ್ ಅವರನ್ನು ಭೇಟಿ ಮಾಡಿ ಸಂತಸಪಟ್ಟರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm